^
ಯೋಹಾನನು ಬರೆದ ಮೊದಲನೆಯ ಪತ್ರಿಕೆ
ಸಜೀವ ವಾಕ್ಯ
ದೇವರಲ್ಲಿ ಕತ್ತಲೆಯಿಲ್ಲದ ಕಾರಣ ನಾವು ಪಾಪವನ್ನು ಮರೆಮಾಡದೆ ಅದನ್ನು ಒಪ್ಪಿಕೊಂಡು ಪಾಪಪರಿಹಾರವನ್ನು ಪಡೆಯಬೇಕು
ಕ್ರಿಸ್ತನ ಆಜ್ಞೆಗಳಂತೆ ನಡೆಯುವವರೆ ಆತನನ್ನರಿತವರು
ಕತ್ತಲೆಯನ್ನು ಬಿಟ್ಟು ಬೆಳಕಿಗೆ ಸೇರುವವರಲ್ಲಿ ಪ್ರೀತಿಸ್ವಭಾ ಅತ್ಯವಶ್ಯ
ಈ ಪತ್ರಿಕೆಯನ್ನು ಸಭೆಯವರೆಲ್ಲರಿಗೋಸ್ಕರ ಬರೆದಿರುವುದಕ್ಕೆ ಕಾರಣ
ದೇವರನ್ನು ಪ್ರೀತಿಸುವವರು ಲೋಕವನ್ನು ಪ್ರೀತಿಸಬಾರದು
ಕ್ರಿಸ್ತವಿರೋಧಿಗಳಾದ ದುರ್ಬೋಧಕರ ವಿಷಯದಲ್ಲಿ ಎಚ್ಚರಿಕೆ
ದೇವರ ಮಕ್ಕಳೂ ಮತ್ತು ಸೈತಾನನ ಮಕ್ಕಳನ್ನು ಕುರಿತದ್ದು
ನಿತ್ಯಜೀವದಲ್ಲಿ ಸೇರಿರುವವರಿಗೆ ಪರರ ಪ್ರೀತಿಯಿರುವುದು
ಯೇಸುವಿನಲ್ಲಿ ನಂಬಿಕೆಯಿಟ್ಟು ಪ್ರೀತಿಯಲ್ಲಿ ನಡೆದರೆ ಮನಸ್ಸಿಗೆ ಸಮಾಧಾನ ಉಂಟಾಗುವುದಲ್ಲದೆ ನಾವು ಮಾಡುವ ಪ್ರಾರ್ಥನೆ ಸಫಲವಾಗುವುದು
ಆತ್ಮಪ್ರೇರಿತ ನುಡಿಗಳು ಸತ್ಯವೋ ಅಸತ್ಯವೋ ಎಂದು ತಿಳಿದುಕೊಳ್ಳುವುದಕ್ಕಾಗಿ ಅವುಗಳನ್ನು ಪರೀಕ್ಷಿಸಿ ನೋಡಬೇಕು
ದೇವರಿಂದ ಹುಟ್ಟಿದವರಲ್ಲಿ ಪ್ರೀತಿಸ್ವಭಾವವೇ ವಿಶೇಷ
ಕ್ರಿಸ್ತನಲ್ಲಿ ನಂಬಿಕೆಯಿಟ್ಟವರು ಲೋಕವನ್ನು ಜಯಿಸುತ್ತಾರೆ
ಕ್ರಿಸ್ತನ ಮುಖಾಂತರ ನಿತ್ಯಜೀವ ದೊರೆಯುತ್ತದೆಂಬುದಕ್ಕೆ ಸಾಕ್ಷಿಗಳು
ದೇವಕುಮಾರನಲ್ಲಿ ನಂಬಿಕೆಯಿಟ್ಟವರಿಗೆ ದೃಢನಿಶ್ಚಯವಿರುವುದು